Categories: featureNewsPolitics

ಶೋಷಿತ ಸಮುದಾಯಗಳು ಸ್ವತಂತ್ರ ರಾಜ್ಯಾಧಿಕಾರ ಹಿಡಿಯುವುದೇ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಅಪ್ಸರ್ ಕೊಡ್ಲಿಪೇಟೆಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನಸು ಈ ದೇಶದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ಸಮಾನ ವಾಗಿ ಬದುಕಬೇಕು ಎಂಬುದಾಗಿದೆ. ಸಂವಿಧಾನದ ಆಶಯ ಸಹ ಅದೇ ಆಗಿದೆ. ಬಾಬಾ ಸಾಹೇಬರ ರಾಜಕೀಯ ಕನಸು ಈಡೇರಿಸುವ ಆಶಯಗಳನ್ನು ಹೊತ್ತು 2022 ರ ನವೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಭೀಮಾಜ್ಯೋತಿ ಯಾತ್ರೆ 78 ದಿನಗಳಲ್ಲಿ 78 ಹಳ್ಳಿಗಳಲ್ಲಿ ಸಂಚರಿಸಿ ಇಂದು ಕೂಡಗಹಳ್ಳಿಗೆ ತಲುಪಿದೆ, ಈ ಯಾತ್ರೆಯನ್ನು ಪ್ರತಿ ಹಳ್ಳಿ,ಮನೆ, ಮನಸ್ಸುಗಳಿಗೂ ತಲುಪಿಸುವ ಸದಾಶಯವನ್ನು ಎಸ್‌ಡಿಪಿಐ ಹೊಂದಿದ್ದು ಬನ್ನಿ ಕೈ ಜೋಡಿಸೋಣ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗಾಗಿ ನಿಲ್ಲೋಣ ಎಂದು ಕರೆ ನೀಡಿದರು.

Recent Posts

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection

21 hours ago

داؤنگیری ضمنی انتخاب 2026

نامزدگی ریلی Monday 23 2026 March | 10:30 AM مقام اختر رضا سرکل سے کارپوریشن…

4 days ago

Davanagere By-Election 2026

Nomination Rally The time has come to unite for the politics of self-respect. Monday |…

4 days ago

ದಾವಣಗೆರೆ ಉಪಚುನಾವಣೆ 2026

ನಾಮಪತ್ರ ಸಲ್ಲಿಕೆ ರ್ಯಾಲಿ Monday 10:30 AM 23 March 2026 ಸ್ಥಳ: ಅಖ್ತರ್ ರಝಾ ಸರ್ಕಲ್ ರಿಂದ 'ಕಾರ್ಪೊರೇಷನ್…

4 days ago