Categories: featureNewsPolitics

ಶೋಷಿತ ಸಮುದಾಯಗಳು ಸ್ವತಂತ್ರ ರಾಜ್ಯಾಧಿಕಾರ ಹಿಡಿಯುವುದೇ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಅಪ್ಸರ್ ಕೊಡ್ಲಿಪೇಟೆಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನಸು ಈ ದೇಶದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ಸಮಾನ ವಾಗಿ ಬದುಕಬೇಕು ಎಂಬುದಾಗಿದೆ. ಸಂವಿಧಾನದ ಆಶಯ ಸಹ ಅದೇ ಆಗಿದೆ. ಬಾಬಾ ಸಾಹೇಬರ ರಾಜಕೀಯ ಕನಸು ಈಡೇರಿಸುವ ಆಶಯಗಳನ್ನು ಹೊತ್ತು 2022 ರ ನವೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಭೀಮಾಜ್ಯೋತಿ ಯಾತ್ರೆ 78 ದಿನಗಳಲ್ಲಿ 78 ಹಳ್ಳಿಗಳಲ್ಲಿ ಸಂಚರಿಸಿ ಇಂದು ಕೂಡಗಹಳ್ಳಿಗೆ ತಲುಪಿದೆ, ಈ ಯಾತ್ರೆಯನ್ನು ಪ್ರತಿ ಹಳ್ಳಿ,ಮನೆ, ಮನಸ್ಸುಗಳಿಗೂ ತಲುಪಿಸುವ ಸದಾಶಯವನ್ನು ಎಸ್‌ಡಿಪಿಐ ಹೊಂದಿದ್ದು ಬನ್ನಿ ಕೈ ಜೋಡಿಸೋಣ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗಾಗಿ ನಿಲ್ಲೋಣ ಎಂದು ಕರೆ ನೀಡಿದರು.

Recent Posts

ಸಂವಿಧಾನ ಶಿಲ್ಪಿ, ಭಾರತ ರತ್ನ,

ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…

2 days ago

داؤانگیری ضمنی انتخاب 2026 ایس ڈی پی آئی کا واضح مؤقف

داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…

2 days ago

Davanagere By-Election 2026 SDPI ka Wazeh Mauqif

Davanagere by-election ke tanazur mein Congress party ki taraf se apne hi baghi leaders par…

2 days ago

Davanagere By-Election 2026 SDPI’s Clear Stand

In the context of the Davanagere by-election, the Congress party's allegation that its own rebel…

2 days ago

ದಾವಣಗೆರೆ ಉಪಚುನಾವಣೆ 2026 SDPI ನ ಸ್ಪಷ್ಟ ನಿಲುವು

ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…

3 days ago