Categories: featureNewsPolitics

ಶೋಷಿತ ಸಮುದಾಯಗಳು ಸ್ವತಂತ್ರ ರಾಜ್ಯಾಧಿಕಾರ ಹಿಡಿಯುವುದೇ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಅಪ್ಸರ್ ಕೊಡ್ಲಿಪೇಟೆಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನಸು ಈ ದೇಶದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ಸಮಾನ ವಾಗಿ ಬದುಕಬೇಕು ಎಂಬುದಾಗಿದೆ. ಸಂವಿಧಾನದ ಆಶಯ ಸಹ ಅದೇ ಆಗಿದೆ. ಬಾಬಾ ಸಾಹೇಬರ ರಾಜಕೀಯ ಕನಸು ಈಡೇರಿಸುವ ಆಶಯಗಳನ್ನು ಹೊತ್ತು 2022 ರ ನವೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಭೀಮಾಜ್ಯೋತಿ ಯಾತ್ರೆ 78 ದಿನಗಳಲ್ಲಿ 78 ಹಳ್ಳಿಗಳಲ್ಲಿ ಸಂಚರಿಸಿ ಇಂದು ಕೂಡಗಹಳ್ಳಿಗೆ ತಲುಪಿದೆ, ಈ ಯಾತ್ರೆಯನ್ನು ಪ್ರತಿ ಹಳ್ಳಿ,ಮನೆ, ಮನಸ್ಸುಗಳಿಗೂ ತಲುಪಿಸುವ ಸದಾಶಯವನ್ನು ಎಸ್‌ಡಿಪಿಐ ಹೊಂದಿದ್ದು ಬನ್ನಿ ಕೈ ಜೋಡಿಸೋಣ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗಾಗಿ ನಿಲ್ಲೋಣ ಎಂದು ಕರೆ ನೀಡಿದರು.

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

6 days ago