Categories: featureNewsPolitics

ಶೋಷಿತ ಸಮುದಾಯಗಳು ಸ್ವತಂತ್ರ ರಾಜ್ಯಾಧಿಕಾರ ಹಿಡಿಯುವುದೇ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಅಪ್ಸರ್ ಕೊಡ್ಲಿಪೇಟೆಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನಸು ಈ ದೇಶದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ಸಮಾನ ವಾಗಿ ಬದುಕಬೇಕು ಎಂಬುದಾಗಿದೆ. ಸಂವಿಧಾನದ ಆಶಯ ಸಹ ಅದೇ ಆಗಿದೆ. ಬಾಬಾ ಸಾಹೇಬರ ರಾಜಕೀಯ ಕನಸು ಈಡೇರಿಸುವ ಆಶಯಗಳನ್ನು ಹೊತ್ತು 2022 ರ ನವೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಭೀಮಾಜ್ಯೋತಿ ಯಾತ್ರೆ 78 ದಿನಗಳಲ್ಲಿ 78 ಹಳ್ಳಿಗಳಲ್ಲಿ ಸಂಚರಿಸಿ ಇಂದು ಕೂಡಗಹಳ್ಳಿಗೆ ತಲುಪಿದೆ, ಈ ಯಾತ್ರೆಯನ್ನು ಪ್ರತಿ ಹಳ್ಳಿ,ಮನೆ, ಮನಸ್ಸುಗಳಿಗೂ ತಲುಪಿಸುವ ಸದಾಶಯವನ್ನು ಎಸ್‌ಡಿಪಿಐ ಹೊಂದಿದ್ದು ಬನ್ನಿ ಕೈ ಜೋಡಿಸೋಣ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗಾಗಿ ನಿಲ್ಲೋಣ ಎಂದು ಕರೆ ನೀಡಿದರು.

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

3 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

3 days ago