Categories: featureNewsPolitics

ಶೋಷಿತ ಸಮುದಾಯಗಳು ಸ್ವತಂತ್ರ ರಾಜ್ಯಾಧಿಕಾರ ಹಿಡಿಯುವುದೇ ದೇಶದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ : ಅಪ್ಸರ್ ಕೊಡ್ಲಿಪೇಟೆಬಾಬಾ ಸಾಹೇಬ್ ಅಂಬೇಡ್ಕರ್ ರವರ ಕನಸು ಈ ದೇಶದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ಸಮಾನ ವಾಗಿ ಬದುಕಬೇಕು ಎಂಬುದಾಗಿದೆ. ಸಂವಿಧಾನದ ಆಶಯ ಸಹ ಅದೇ ಆಗಿದೆ. ಬಾಬಾ ಸಾಹೇಬರ ರಾಜಕೀಯ ಕನಸು ಈಡೇರಿಸುವ ಆಶಯಗಳನ್ನು ಹೊತ್ತು 2022 ರ ನವೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಭೀಮಾಜ್ಯೋತಿ ಯಾತ್ರೆ 78 ದಿನಗಳಲ್ಲಿ 78 ಹಳ್ಳಿಗಳಲ್ಲಿ ಸಂಚರಿಸಿ ಇಂದು ಕೂಡಗಹಳ್ಳಿಗೆ ತಲುಪಿದೆ, ಈ ಯಾತ್ರೆಯನ್ನು ಪ್ರತಿ ಹಳ್ಳಿ,ಮನೆ, ಮನಸ್ಸುಗಳಿಗೂ ತಲುಪಿಸುವ ಸದಾಶಯವನ್ನು ಎಸ್‌ಡಿಪಿಐ ಹೊಂದಿದ್ದು ಬನ್ನಿ ಕೈ ಜೋಡಿಸೋಣ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗಾಗಿ ನಿಲ್ಲೋಣ ಎಂದು ಕರೆ ನೀಡಿದರು.

Recent Posts

ರಾಜ್ಯ ಮತ್ತು ಜಿಲ್ಲಾ SDPI ನಾಯಕರಿಗೆ

ಸುಸ್ವಾಗತ ರಾಜ್ಯ ಪ್ರತಿನಿಧಿ ಸಭೆ - 2026 SRC STATE REPRESENTATIVE COUNCIL-2026 @RAICHUR, Karnataka | 28.6.2026 Welcome…

16 hours ago

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

4 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

6 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

6 days ago