Categories: featureNewsPolitics

ಬೃಹತ್ ಸಾರ್ವಜನಿಕ ಸಭೆ ಹಾಗೂ ಪಕ್ಷದ ಕಛೇರಿ ಉದ್ಘಾಟನೆಪ್ರತಿ ಚುನಾವಣೆ ಬಂದಾಗ ಕಾಂಗ್ರೆಸ್‌ ಪಕ್ಷವು ಬಿಜೆಪಿ ಬರುತ್ತೆ ನಾವು ಜಾತ್ಯಾತೀತರು ನಮ್ಮನ್ನು ಬೆಂಬಲಿಸಿ ಎಂದು ಗೋಗರೆಯುವ ಕಾಂಗ್ರೆಸ್ ಬಿಜೆಪಿಯನ್ನು ತೋರಿಸಿ ಮತ ಪಡೆಯುವ ಕೆಲಸ ಮಾಡುತ್ತಿದೆ. ಆದರೆ ಬಿ.ಜೆ.ಪಿ.ಯನ್ನು ಎದುರಿಸಲು ನೈತಿಕತೆ ಇಲ್ಲದ ಕಾಂಗ್ರೆಸ್, ತನ್ನ 14 ಶಾಸಕರು ಬಿಜೆಪಿಗೆ ಹೋಗುವ ಸಂದರ್ಭ ಅದನ್ನು ತಡೆಯದೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂಬದಿದ್ದನ್ನು ನಾವು ಮರೆತಿಲ್ಲ, ಜನರು ಮರೆಯುವುದೂ ಇಲ್ಲ.~ಅಶ್ರಫ್ ಮಾಚಾರ್,ರಾಜ್ಯ ಕಾರ್ಯದರ್ಶಿ, ಎಸ್.ಡಿ.ಪಿ.ಐ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago