Categories: featureNewsPolitics

ಕರ್ನಾಟಕದ ಡಿಜಿಪಿಯವರು ಮುತಾಲಿಕ್ ವಿರುದ್ಧ ಎಫ್‌ಐಆರ್ ಮಾಡಿಲ್ಲ, ಸಚಿವ ಡಾ ಅಶ್ವತ್ಥ ನಾರಾಯಣ ವಿರುದ್ಧವೂ ಎಫ್ಐಆರ್ ಮಾಡಿಲ್ಲ.. ! ಚುನಾವಣೆ ಸಂದರ್ಭದಲ್ಲಿ ಇಂತಹ ದ್ವೇಷ ಭಾಷಣ ಮಾಡುವವರಿಗೆ ರಹದಾರಿಯನ್ನು ನೀಡುತ್ತಿದ್ದೀರಾ? ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಸಂವಿಧಾನ ಬದ್ಧ ನಿಮ್ಮ ಕರ್ತವ್ಯವನ್ನು ಮರೆತಿದ್ದೀರಾ?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

5 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

6 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

7 days ago