Categories: featureNewsPolitics

ಕಾರವಾರ: ಊಟದ ತಟ್ಟೆಯೊಂದಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ವಸತಿ ನಿಲಯದ ವಿದ್ಯಾರ್ಥಿಗಳುರಾಜ್ಯದ ಬಿಜೆಪಿ ಕರ್ನಾಟಕ ಮತ್ತು ಬೊಮ್ಮಾಯಿ ಸರ್ಕಾರದ ತನು, ಮನವೆಲ್ಲ ಭ್ರಷ್ಟಾಚಾರ, ಕೋಮುವಾದ, ಚುನಾವಣಾ ಷಡ್ಯಂತ್ರಗಳಲ್ಲಿ ತೊಡಗಿರುವಾಗ ಆಡಳಿತವನ್ನು ಗಮನಿಸುವವರು ಯಾರು? ಇಷ್ಟು ನಿಷ್ಕ್ರಿಯ, ಲಜ್ಜೆಗೆಟ್ಟ ಶಾಸನ ಊಹಿಸಲೂ ಸಾಧ್ಯವಿರಲಿಲ್ಲ. ಆದರೆ ಇಂದು ನೋಡುತ್ತಿದ್ದೇವೆ.~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago