Categories: featureNewsPolitics

ಹಾಸನದಲ್ಲಿ #80Feet ರಸ್ತೆ ನಿರ್ಮಾಣಕ್ಕಾಗಿ ಮುಸ್ಲಿಮರ ಈದ್ಗಾದ 2.30 ಎಕ್ಕರೆ ಜಮೀನನ್ನು ಅಕ್ರಮಿಸಿಕೊಂಡು ಪರ್ಯಾಯವಾಗಿ ಬೇರೊಂದು ಕಡೆ ಜಮೀನನ್ನು ನೀಡುವ ಭರವಸೆ ಯಾಕೆ ಈಡೇರಿಲ್ಲ? ಓಟಿಗಾಗಿ ಮುಸ್ಲಿಮರ ಮನೆಗೆ ಬರುವ ರಾಜಕಾರಣಿಗಳೇ ಉತ್ತರಿಸಿ?ಇದಕ್ಕೆ ಯಾರು ಹೊಣೆ? ಬದಲಾವಣೆಗಾಗಿ ಈ ಬಾರಿ @sdpikarnataka ಪಕ್ಷವನ್ನು ಬೆಂಬಲಿಸುವ ಮನಸ್ಸು ಮಾಡಿ~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿ ಪಿ ಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago