Categories: featureNewsPolitics

ಹಾಸನದಲ್ಲಿ #80Feet ರಸ್ತೆ ನಿರ್ಮಾಣಕ್ಕಾಗಿ ಮುಸ್ಲಿಮರ ಈದ್ಗಾದ 2.30 ಎಕ್ಕರೆ ಜಮೀನನ್ನು ಅಕ್ರಮಿಸಿಕೊಂಡು ಪರ್ಯಾಯವಾಗಿ ಬೇರೊಂದು ಕಡೆ ಜಮೀನನ್ನು ನೀಡುವ ಭರವಸೆ ಯಾಕೆ ಈಡೇರಿಲ್ಲ? ಓಟಿಗಾಗಿ ಮುಸ್ಲಿಮರ ಮನೆಗೆ ಬರುವ ರಾಜಕಾರಣಿಗಳೇ ಉತ್ತರಿಸಿ?ಇದಕ್ಕೆ ಯಾರು ಹೊಣೆ? ಬದಲಾವಣೆಗಾಗಿ ಈ ಬಾರಿ @sdpikarnataka ಪಕ್ಷವನ್ನು ಬೆಂಬಲಿಸುವ ಮನಸ್ಸು ಮಾಡಿ~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿ ಪಿ ಐ ಕರ್ನಾಟಕ

admin

Recent Posts

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

18 hours ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

2 days ago

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

5 days ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

6 days ago