Categories: featureNewsPolitics

ಹಾಸನದಲ್ಲಿ #80Feet ರಸ್ತೆ ನಿರ್ಮಾಣಕ್ಕಾಗಿ ಮುಸ್ಲಿಮರ ಈದ್ಗಾದ 2.30 ಎಕ್ಕರೆ ಜಮೀನನ್ನು ಅಕ್ರಮಿಸಿಕೊಂಡು ಪರ್ಯಾಯವಾಗಿ ಬೇರೊಂದು ಕಡೆ ಜಮೀನನ್ನು ನೀಡುವ ಭರವಸೆ ಯಾಕೆ ಈಡೇರಿಲ್ಲ? ಓಟಿಗಾಗಿ ಮುಸ್ಲಿಮರ ಮನೆಗೆ ಬರುವ ರಾಜಕಾರಣಿಗಳೇ ಉತ್ತರಿಸಿ?ಇದಕ್ಕೆ ಯಾರು ಹೊಣೆ? ಬದಲಾವಣೆಗಾಗಿ ಈ ಬಾರಿ @sdpikarnataka ಪಕ್ಷವನ್ನು ಬೆಂಬಲಿಸುವ ಮನಸ್ಸು ಮಾಡಿ~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿ ಪಿ ಐ ಕರ್ನಾಟಕ

admin

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

24 hours ago

Condolences

We are deeply saddened by the demise of AYESHA MADAM SWC Member and WIM State…

1 day ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

4 days ago