Categories: featureNewsPolitics

ಆರೋಗ್ಯ ಸಚಿವ ಸುಧಾಕರ್ ಅವರಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ರಿಲ್ಯಾಕ್ಸ್ ಮಾಡ್ತಾ ಎಲ್ಲೆಲ್ಲ 40% ಕಮಿಷನ್ ಲೂಟಿ ಮಾಡಬಹುದು ಎಂದು ಯೋಚನೆ ಮಾಡೋಕೆ ಸಮಯ ಸಾಲದು. ಇನ್ನು ಇಲಾಖೆಯ ಕಡೆ ಗಮನ ಎಲ್ಲಿಂದ ಕೊಡಬೇಕು? ಆರೋಗ್ಯ ಇಲಾಖೆಯನ್ನು ಅನಾರೋಗ್ಯ ಇಲಾಖೆ ಮಾಡಿದ ನಿಮ್ಮನ್ನು ಜನ ಕ್ಷಮಿಸಲ್ಲ.~ಅಬ್ದುಲ್ ಲತೀಫ್ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago