Categories: featureNewsPolitics

ಶಾಸಕ ಯು.ಟಿ ಖಾದರ್ ಅವರೇ ,ನಿಮಗೆ ಯಾರೋ ಬೆದರಿಕೆ ಕರೆ ಮಾಡಿದಾಗ ಬೈದು ರಕ್ಷಣೆ ಕೊಟ್ಟಿದ್ದರು ಬೊಮ್ಮಾಯಿಯವರು ಎಂಬುದನ್ನಲ್ಲ ತಾವು ಸದನದಲ್ಲಿ ಪ್ರಸ್ತಾಪಿಸಬೇಕಿರುವುದು!ರಾಜ್ಯದಲ್ಲಿ ಮುಸ್ಲಿಂಯುವಕರನ್ನು RSS ಕೊಲೆ ಮಾಡಿದಾಗ, ಯಾವುದೇ ಪರಿಹಾರ ಮುಖ್ಯಮಂತ್ರಿ ಕೊಟ್ಟಿಲ್ಲ ಯಾಕೆಂದು ಪ್ರಶ್ನೆಮಾಡಿ. ಅದನ್ನಾಗಿದೆ ರಾಜ್ಯದ ಜನತೆ ನಿರೀಕ್ಷಿಸುತ್ತಿರುವುದು.~ರಿಯಾಝ್ ಕಡಂಬು,ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 days ago