Categories: featureNewsPolitics

ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 7ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕಾಂಗ್ರೆಸ್‌ನ ನಿಲುವು ಸ್ಪಷ್ಟಪಡಿಸಲಿ. ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಆಯೋಗಗಳು ಮುಸ್ಲಿಂ ಸಮುದಾಯದ 17 ವೃತ್ತಿಪರ ಗುಂಪುಗಳನ್ನು ಹಿಂದುಳಿದ ಜಾತಿಗಳೆಂದು ಗುರುತಿಸಿವೆ.~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

SDPI, ROUND-TABLE MEET ON RESOLVING CAST CENSUS CONFUSION

Bengaluru, Aug. 20: At this crucial juncture in the struggle for social justice among communities…

2 days ago

ಜಾತಿ ಗಣತಿ ಗೊಂದಲಗಳ ನಿವಾರಣೆಗಾಗಿ ದುಂಡು ಮೇಜಿನ ಸಭೆ, SDPI

ಬೆಂಗಳೂರು, ಆ. 20: ಕರ್ನಾಟಕದಲ್ಲಿ ಸಮುದಾಯಗಳ ನಡುವೆ ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವಹೋರಾಟದ ಈ ನಿರ್ಣಾಯಕ ಹಂತದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ…

2 days ago

ಹೊಸ ದಿಗಂತ ಪತ್ರಿಕೆ/ವರದಿ

ದೇಶದ ಪ್ರಗತಿಗೆ ಕೈಜೋಡಿಸಿ: ಅಬ್ದುಲ್ ಹನ್ನಾನ್ SDPIKarnataka

3 days ago