Categories: featureNewsPolitics

ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 7ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕಾಂಗ್ರೆಸ್‌ನ ನಿಲುವು ಸ್ಪಷ್ಟಪಡಿಸಲಿ. ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಆಯೋಗಗಳು ಮುಸ್ಲಿಂ ಸಮುದಾಯದ 17 ವೃತ್ತಿಪರ ಗುಂಪುಗಳನ್ನು ಹಿಂದುಳಿದ ಜಾತಿಗಳೆಂದು ಗುರುತಿಸಿವೆ.~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

12 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

12 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

17 hours ago