Categories: featureNewsPolitics

ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 7ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕಾಂಗ್ರೆಸ್‌ನ ನಿಲುವು ಸ್ಪಷ್ಟಪಡಿಸಲಿ. ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಆಯೋಗಗಳು ಮುಸ್ಲಿಂ ಸಮುದಾಯದ 17 ವೃತ್ತಿಪರ ಗುಂಪುಗಳನ್ನು ಹಿಂದುಳಿದ ಜಾತಿಗಳೆಂದು ಗುರುತಿಸಿವೆ.~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

5 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

6 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

7 days ago