ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು.

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ ಎಂಬೋದಿಲ್ಲವೇ. ಅದ್ಯಾವ ಮುಖ ಇಟ್ಕೊಂಡು ಬಿಜೆಪಿಯೇ ಭರವಸೆ ಜಾಹಿರಾತು ಹಾಕುತ್ತೀರಿ. ~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು SDPI ಕರ್ನಾಟಕ

admin

Recent Posts

دهر مستهلا كيس

ریاست کے عوام کی جانب سے ہمارے مطالبات: ایس آئی ٹی (خصوصی تحقیقاتی ٹیم) کی…

19 hours ago

ಧರ್ಮಸ್ಥಳ ಪ್ರಕರಣ ರಾಜ್ಯದ ಜನತೆಯ ಪರವಾಗಿ ನಮ್ಮ ಬೇಡಿಕೆಗಳು

SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಈ ಕೇಸನ್ನು…

23 hours ago

ತುರ್ತು ಪತ್ರಿಕಾ ಪ್ರಕಟಣೆ

(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…

3 days ago

ನ್ಯಾಯಕ್ಕಾಗಿ ಹೋರಾಟ ಘೋಷಣೆ

ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…

3 days ago