ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು.

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ ಎಂಬೋದಿಲ್ಲವೇ. ಅದ್ಯಾವ ಮುಖ ಇಟ್ಕೊಂಡು ಬಿಜೆಪಿಯೇ ಭರವಸೆ ಜಾಹಿರಾತು ಹಾಕುತ್ತೀರಿ. ~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು SDPI ಕರ್ನಾಟಕ

admin

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

3 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

3 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

3 days ago