ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು.

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ ಎಂಬೋದಿಲ್ಲವೇ. ಅದ್ಯಾವ ಮುಖ ಇಟ್ಕೊಂಡು ಬಿಜೆಪಿಯೇ ಭರವಸೆ ಜಾಹಿರಾತು ಹಾಕುತ್ತೀರಿ. ~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು SDPI ಕರ್ನಾಟಕ

admin

Recent Posts

SDPI ರಾಜ್ಯ ನಾಯಕರು ಗದಗ ಜಿಲ್ಲೆಗೆ ಭೇಟಿ: ರಾಜಕೀಯ ಬದ್ಧತೆ, ಪರಸ್ಪರ ಗೌರವ ಮತ್ತು ಭವಿಷ್ಯದ ಸಹಯೋಗದ ಚರ್ಚೆ

ಗದಗ, 26 ಜೂನ್ 2025: ಎಸ್‌ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ…

7 hours ago

ಇಸ್ರೇಲ್ ಯಾವತ್ತೂ ಬೆದರಿಕೆಯಾಗಿದೆ. ಫೆಲೆಸ್ತೀನ್ ಸಾರ್ವಭೌಮ ರಾಷ್ಟ್ರ ಎಂದು ಘೋಷಣೆಯಾಗಲಿ.

~Adv. ಶರ್ಫುದ್ದೀನ್ ಅಹ್ಮದ್,ರಾಷ್ಟ್ರೀಯ ಉಪಾಧ್ಯಕ್ಷರು#SDPIKarnataka #Israel #ಪಾಲೇಸ್ತಿನೇ #Palestine

1 day ago

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ: ಇರಾನ್‌ನ ಸಾರ್ವಭೌಮತ್ವದ ಮೇಲಿನ ದಾಳಿ.

ಮೊಹಮ್ಮದ್ ಶಾಫಿ,SDPI ರಾಷ್ಟ್ರೀಯ ಉಪಾಧ್ಯಕ್ಷ SDPIKarnataka #Iran #America

5 days ago

ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ

ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ…

5 days ago