ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು.

ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ ಎಂಬೋದಿಲ್ಲವೇ. ಅದ್ಯಾವ ಮುಖ ಇಟ್ಕೊಂಡು ಬಿಜೆಪಿಯೇ ಭರವಸೆ ಜಾಹಿರಾತು ಹಾಕುತ್ತೀರಿ. ~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು SDPI ಕರ್ನಾಟಕ

admin

Recent Posts

باوقار سياست

کے لیے SDPI میں شامل ہوں 10 MAY 2026 TO 25 MAY ممبر شپ کیمپین…

1 week ago

Join SDPI

For Politics of DIGNITY MEMBERSHIP CAMPAIGN 10 ΜΑΥ 2026 ΤΟ 25 MAY2026 SCAN OR LOG…

1 week ago