ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ ಎಂಬೋದಿಲ್ಲವೇ. ಅದ್ಯಾವ ಮುಖ ಇಟ್ಕೊಂಡು ಬಿಜೆಪಿಯೇ ಭರವಸೆ ಜಾಹಿರಾತು ಹಾಕುತ್ತೀರಿ. ~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು SDPI ಕರ್ನಾಟಕ
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…
SDPIKarnataka #SRC2026 #Raichur