ಭ್ರಷ್ಟ BJP ಸರಕಾರದ ಸಂಸ್ಕೃತಿ ಇದು. ಮಾಡಾಳ್ ವಿರೂಪಾಕ್ಷಪ್ಪ ಎಲ್ಲೂ ಸಿಕ್ತಾ ಇಲ್ಲ ಅಂತ ಬಂಡಲ್ ಬಿಟ್ಟರು. ಜಾಮೀನು ಸಿಕ್ಕ ತಕ್ಷಣ ಆ ವ್ಯಕ್ತಿ ಪ್ರತ್ಯಕ್ಷ ಆಗ್ತಾರೆ. ಅದೂ ಮಾನ, ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಾರೆ. ಮುಖ್ಯಮಂತ್ರಿ ಬೊಮ್ಮಯಿ ಅವರೇ ನಾಚಿಕೆ ಎಂಬೋದಿಲ್ಲವೇ. ಅದ್ಯಾವ ಮುಖ ಇಟ್ಕೊಂಡು ಬಿಜೆಪಿಯೇ ಭರವಸೆ ಜಾಹಿರಾತು ಹಾಕುತ್ತೀರಿ. ~ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರು SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…