Categories: featureNewsPolitics

ಮಾರ್ಚ್ 11 ನೇ ತಾರೀಖಿನಂದು ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚಿಸಲು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ರವರಿಗೆ ಅತ್ಮೀಯ ಸ್ವಾಗತ.Schedule• 10 ಘಂಟೆಗೆ ಜಿಲ್ಲಾ ಸಮಿತಿ ಮತ್ತು ಭಟ್ಕಳ ವಿಧಾನಸಭಾ ನಾಯಕರೊಂದಿಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ• 12 ಘಂಟೆಗೆ ಪತ್ರಿಕಾಗೋಷ್ಠಿ• 3 ಘಂಟೆಗೆ ಕಾರ್ಯಕರ್ತರೊಂದಿಗೆ ಸಂವಾದಸ್ವಾಗತ ಬಯಸುವತೌಫೀಟ್‌ ಬ್ಯಾರಿ (ಜಿಲ್ಲಾಧ್ಯಕ್ಷರು, ಉತ್ತರ ಕನ್ನಡ)

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

2 months ago