Categories: featureNewsPolitics

ಲೋಕಾಯುಕ್ತ ರೈಡ್‌ನಲ್ಲಿ ರೆಡ್‌ಹ್ಯಾಂಡಾಗಿ 8 ಕೋಟಿ ಗಂಟು ಸಿಕ್ಕಿಬಿದ್ದ ಕೂಡಲೇ ನಾಪತ್ತೆ ಆಗಿದ್ದ @BJP4Karnataka ಪಕ್ಷದ MLA ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಪಡೆದುಕೊಂಡ ಕೂಡಲೇ ಹೂ ಹಾರ ಧರಿಸಿ, ಪಟಾಕಿ ಸಿಡಿಸಿ ಮೆರವಣಿಗೆ ನಡೆಸಿರುವುದು ಯಾವ ಸಾಧನೆಗಾಗಿ?ಲೋಕಾಯುಕ್ತ ದಾಳಿಯ ಮರುದಿನವೇ @BSBommai ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಮಾಡಾಳ್ ಪೋಲಿಸರ ಕಣ್ಣು ತಪ್ಪಿಸಿ ಚನ್ನಗಿರಿಗೆ ಹೋಗಿದ್ದು ಹೇಗೆ? ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಲಂಚದ ಕೇಸ್ ಆರೋಪಿ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರಿಗೆ ಸಿಗದೇ ಹೇಗೆ ತಪ್ಪಿಸಿಕೊಂಡಿದ್ದರು.?ಇದರ ಹಿಂದೆ ಷಡ್ಯಂತ್ರವೇನಾದರೂ ಇದೆಯೇ ಎಂಬ ಅನುಮಾನಗಳು ಮೂಡುತ್ತಿವೆ.BJPexposedagin~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection

10 hours ago

داؤنگیری ضمنی انتخاب 2026

نامزدگی ریلی Monday 23 2026 March | 10:30 AM مقام اختر رضا سرکل سے کارپوریشن…

3 days ago

Davanagere By-Election 2026

Nomination Rally The time has come to unite for the politics of self-respect. Monday |…

3 days ago

ದಾವಣಗೆರೆ ಉಪಚುನಾವಣೆ 2026

ನಾಮಪತ್ರ ಸಲ್ಲಿಕೆ ರ್ಯಾಲಿ Monday 10:30 AM 23 March 2026 ಸ್ಥಳ: ಅಖ್ತರ್ ರಝಾ ಸರ್ಕಲ್ ರಿಂದ 'ಕಾರ್ಪೊರೇಷನ್…

4 days ago