Categories: featureNewsPolitics

ಲೋಕಾಯುಕ್ತ ರೈಡ್‌ನಲ್ಲಿ ರೆಡ್‌ಹ್ಯಾಂಡಾಗಿ 8 ಕೋಟಿ ಗಂಟು ಸಿಕ್ಕಿಬಿದ್ದ ಕೂಡಲೇ ನಾಪತ್ತೆ ಆಗಿದ್ದ @BJP4Karnataka ಪಕ್ಷದ MLA ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಪಡೆದುಕೊಂಡ ಕೂಡಲೇ ಹೂ ಹಾರ ಧರಿಸಿ, ಪಟಾಕಿ ಸಿಡಿಸಿ ಮೆರವಣಿಗೆ ನಡೆಸಿರುವುದು ಯಾವ ಸಾಧನೆಗಾಗಿ?ಲೋಕಾಯುಕ್ತ ದಾಳಿಯ ಮರುದಿನವೇ @BSBommai ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಮಾಡಾಳ್ ಪೋಲಿಸರ ಕಣ್ಣು ತಪ್ಪಿಸಿ ಚನ್ನಗಿರಿಗೆ ಹೋಗಿದ್ದು ಹೇಗೆ? ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಲಂಚದ ಕೇಸ್ ಆರೋಪಿ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರಿಗೆ ಸಿಗದೇ ಹೇಗೆ ತಪ್ಪಿಸಿಕೊಂಡಿದ್ದರು.?ಇದರ ಹಿಂದೆ ಷಡ್ಯಂತ್ರವೇನಾದರೂ ಇದೆಯೇ ಎಂಬ ಅನುಮಾನಗಳು ಮೂಡುತ್ತಿವೆ.BJPexposedagin~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…

5 days ago

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

5 days ago

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…

1 week ago

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…

1 week ago

يوم مزدور

01 MAY 2026 محنت کشوں کا احترام، عزت “ ! زندگی، اور حقوق کا انصاف…

1 week ago

HAPPY LABOUR DAY

01 MAY 2026 "Respect Labour. Restore Dignity. Ensure Justice. This Labour Day, let every worker…

1 week ago