Categories: featureNewsPolitics

ಲೋಕಾಯುಕ್ತ ರೈಡ್‌ನಲ್ಲಿ ರೆಡ್‌ಹ್ಯಾಂಡಾಗಿ 8 ಕೋಟಿ ಗಂಟು ಸಿಕ್ಕಿಬಿದ್ದ ಕೂಡಲೇ ನಾಪತ್ತೆ ಆಗಿದ್ದ @BJP4Karnataka ಪಕ್ಷದ MLA ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಪಡೆದುಕೊಂಡ ಕೂಡಲೇ ಹೂ ಹಾರ ಧರಿಸಿ, ಪಟಾಕಿ ಸಿಡಿಸಿ ಮೆರವಣಿಗೆ ನಡೆಸಿರುವುದು ಯಾವ ಸಾಧನೆಗಾಗಿ?ಲೋಕಾಯುಕ್ತ ದಾಳಿಯ ಮರುದಿನವೇ @BSBommai ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಮಾಡಾಳ್ ಪೋಲಿಸರ ಕಣ್ಣು ತಪ್ಪಿಸಿ ಚನ್ನಗಿರಿಗೆ ಹೋಗಿದ್ದು ಹೇಗೆ? ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಲಂಚದ ಕೇಸ್ ಆರೋಪಿ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರಿಗೆ ಸಿಗದೇ ಹೇಗೆ ತಪ್ಪಿಸಿಕೊಂಡಿದ್ದರು.?ಇದರ ಹಿಂದೆ ಷಡ್ಯಂತ್ರವೇನಾದರೂ ಇದೆಯೇ ಎಂಬ ಅನುಮಾನಗಳು ಮೂಡುತ್ತಿವೆ.BJPexposedagin~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago