Categories: featureNewsPolitics

ಲೋಕಾಯುಕ್ತ ರೈಡ್‌ನಲ್ಲಿ ರೆಡ್‌ಹ್ಯಾಂಡಾಗಿ 8 ಕೋಟಿ ಗಂಟು ಸಿಕ್ಕಿಬಿದ್ದ ಕೂಡಲೇ ನಾಪತ್ತೆ ಆಗಿದ್ದ @BJP4Karnataka ಪಕ್ಷದ MLA ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಪಡೆದುಕೊಂಡ ಕೂಡಲೇ ಹೂ ಹಾರ ಧರಿಸಿ, ಪಟಾಕಿ ಸಿಡಿಸಿ ಮೆರವಣಿಗೆ ನಡೆಸಿರುವುದು ಯಾವ ಸಾಧನೆಗಾಗಿ?ಲೋಕಾಯುಕ್ತ ದಾಳಿಯ ಮರುದಿನವೇ @BSBommai ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಮಾಡಾಳ್ ಪೋಲಿಸರ ಕಣ್ಣು ತಪ್ಪಿಸಿ ಚನ್ನಗಿರಿಗೆ ಹೋಗಿದ್ದು ಹೇಗೆ? ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಲಂಚದ ಕೇಸ್ ಆರೋಪಿ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರಿಗೆ ಸಿಗದೇ ಹೇಗೆ ತಪ್ಪಿಸಿಕೊಂಡಿದ್ದರು.?ಇದರ ಹಿಂದೆ ಷಡ್ಯಂತ್ರವೇನಾದರೂ ಇದೆಯೇ ಎಂಬ ಅನುಮಾನಗಳು ಮೂಡುತ್ತಿವೆ.BJPexposedagin~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

5 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago