Categories: featureNewsPolitics

ಶಿಕ್ಷಣ ವಿರೋಧ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ,ಹೇಳೋದೊಂದು ಮಾಡೋದೊಂದು. ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರು ಸಹ ಸಮವಸ್ತ್ರ, ಶೂ ಹಾಗೂ ಇನ್ನಿತರೇ ಮೂಲ ಸೌಕರ್ಯವನ್ನು ಒದಗಿಸದೇ, ಕನಿಷ್ಠ ಪಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಬಸ್ ವ್ಯವಸ್ಥೆಯನ್ನೂ ಮಾಡದೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದೆ.~ಅಫ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

Recent Posts

ಇಸ್ರೇಲ್ ಯಾವತ್ತೂ ಬೆದರಿಕೆಯಾಗಿದೆ. ಫೆಲೆಸ್ತೀನ್ ಸಾರ್ವಭೌಮ ರಾಷ್ಟ್ರ ಎಂದು ಘೋಷಣೆಯಾಗಲಿ.

~Adv. ಶರ್ಫುದ್ದೀನ್ ಅಹ್ಮದ್,ರಾಷ್ಟ್ರೀಯ ಉಪಾಧ್ಯಕ್ಷರು#SDPIKarnataka #Israel #ಪಾಲೇಸ್ತಿನೇ #Palestine

23 hours ago

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ: ಇರಾನ್‌ನ ಸಾರ್ವಭೌಮತ್ವದ ಮೇಲಿನ ದಾಳಿ.

ಮೊಹಮ್ಮದ್ ಶಾಫಿ,SDPI ರಾಷ್ಟ್ರೀಯ ಉಪಾಧ್ಯಕ್ಷ SDPIKarnataka #Iran #America

5 days ago

ರಾಜಕೀಯ ಹಕ್ಕುಗಳ ಹೋರಾಟದಲ್ಲಿ ಕುಟುಂಬಗಳ ಪಾತ್ರ ಅನಿವಾರ್ಯವಾಗಿದೆ’-ಅಪ್ಪರ್ ಕೊಡ್ಲಿಪೇಟೆ

ಬೆಂಗಳೂರು, 22 ಜೂನ್ 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ…

5 days ago