ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ದಾವಣಗೆರೆ ಜಿಲ್ಲಾಧ್ಯಕ್ಷರು ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಸ್ಮಾಯಿಲ್ ಜಿಬಿವುಲ್ಲಾ, ಉಪಾಧ್ಯಕ್ಷರಾದ ರಜ್ಜ ರಿಯಾಝ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಫಯಾಝ್ ಅಹ್ಮದ್ ಮತ್ತು ಸಮೀವುಲ್ಲಾ ಅವರನ್ನೊಳಗೊಂಡ ನಿಯೋಗವು ಹಾವೇರಿ ಜಿಲ್ಲೆಯ ಗಲಭೆ ಪೀಡಿತ ಪ್ರದೇಶವಾದ ರಟ್ಟಹಳ್ಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿತು. ಈ ಘಟನೆಯಲ್ಲಿ ಭಾಗಿಯಾದ ಸಂಘೀ ಗೂಂಡಾಗಳ ವಿರುದ್ಧ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಯಾವುದೇ ನಿರಪರಾಧಿಗಳನ್ನು ಬಂಧಿಸಬಾರದೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಶಿವಕುಮಾರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ರವರನ್ನು ನಿಯೋಗದ ಸದಸ್ಯರು ಆಗ್ರಹಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…