ಹಿಂದುತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣಕ್ಕೆ ನಟ, ಹೋರಾಟಗಾರ Chetan Ahimsa ಅವರನ್ನು ಬಂಧಿಸಲಾಗಿದೆ. ಇದು ವಾಕ್ ಸ್ವಾತಂತ್ರ್ಯದ ಹರಣ. ಈ ಬಂಧನವನ್ನು ನಾನು ಖಂಡಿಸುತ್ತೇನೆ.
@prajavani @PrasthuthaNews
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…