Categories: featureNewsPolitics

ಉರಿ ಗೌಡ, ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತರುವ ಮೂಲಕ ಒಕ್ಕಲಿಗ ಸಮುದಾಯವನ್ನು ಶತಮಾನಗಳಿಂದಲೂ ಅನ್ನೋನ್ಯತೆಯಿಂದ ಬದುಕುತ್ತಿರುವ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅರ್ಥ ಮಾಡಿಕೊಂಡು ಅದನ್ನು ವಿಫಲಗೊಳಿಸಿರುವುದು ಸ್ವಾಗತಾರ್ಹ ಬೆಳವಣಿಗೆ.

ಉರಿ ಗೌಡ, ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತರುವ ಮೂಲಕ ಒಕ್ಕಲಿಗ ಸಮುದಾಯವನ್ನು ಶತಮಾನಗಳಿಂದಲೂ ಅನ್ನೋನ್ಯತೆಯಿಂದ ಬದುಕುತ್ತಿರುವ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅರ್ಥ ಮಾಡಿಕೊಂಡು ಅದನ್ನು ವಿಫಲಗೊಳಿಸಿರುವುದು ಸ್ವಾಗತಾರ್ಹ ಬೆಳವಣಿಗೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago