Categories: featureNewsPolitics

ಹುತಾತ್ಮ ದಿನ

ಕ್ರಾಂತಿಕಾರಿ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬ್ರಿಟಿಷರ ವಿರುದ್ಧ ಹೋರಾಡಿ ಆ ಪ್ರಯತ್ನದಲ್ಲಿ ಸಣ್ಣ ವಯಸ್ಸಿನಲ್ಲೇ ಭಗತ್ ಸಿಂಗ್‌, ರಾಜ್ ಗುರು ಮತ್ತು ಸುಖ್ ದೇವ್ ನೇಣಿಗೇರಿದರು. ಅವರು ಹುತಾತ್ಮರಾದ ಈ ದಿನದಂದು ದೇಶದ ಯುವ ಜನರಿಗೆ ಅವರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ.

admin

Recent Posts

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 days ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 days ago