ಕ್ರಾಂತಿಕಾರಿ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಬ್ರಿಟಿಷರ ವಿರುದ್ಧ ಹೋರಾಡಿ ಆ ಪ್ರಯತ್ನದಲ್ಲಿ ಸಣ್ಣ ವಯಸ್ಸಿನಲ್ಲೇ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ನೇಣಿಗೇರಿದರು. ಅವರು ಹುತಾತ್ಮರಾದ ಈ ದಿನದಂದು ದೇಶದ ಯುವ ಜನರಿಗೆ ಅವರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ.
SDPIKarnataka #SRC2026 #raichur
SDPIKarnataka #SRC2026 #raichur
– ಅಬ್ದುಲ್ ಮಜೀದ್ಎಸ್ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರು SDPIKarnataka #SRC2026 #raichur