Categories: featureNewsPolitics

ಅವೈಜ್ಞಾನಿಕ ಟೋಲ್ ದರದ ಹಿಂದಿನ ಲೂಟಿ ರಹಸ್ಯ

ಬೆಂಗಳೂರಿನಿಂದ ರಾಮನಗರಕ್ಕೂ 135 ರೂಪಾಯಿ, ಮಂಡ್ಯ, ಮೈಸೂರಿಗೂ 135 ರೂಪಾಯಿ. ಇದೆಂಥ ಹಗಲು ದರೋಡೆ? ಓ…. ಮುಳುಗಿರುವ ಮೋದಿಯ ಖಾಸಾ ಗೆಳೆಯ ಅದಾನಿಯನ್ನು ಮೇಲೆತ್ತುವ ಕಾರ್ಯ ಯೋಜನೆಯೇ?

BangaloreMysoreExpressWay #Bangalore #Mysore #SDPIKarnataka

admin

Recent Posts

Hiriyur By-Election: SDPI ke Muqablay Mein Utarne Ki Sifarish Riyasati Qiyadat Ko Bhej Di Gayi

Hiriyur, 9 June Hiriyur Assembly Halqe mein mutawaqqa by-election ko madde nazar rakhte hue SDPI…

21 hours ago

ಹಿರಿಯೂರು ಉಪಚುನಾವಣೆ: ಎಸ್‌ಡಿಪಿಐ

ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು ಹಿರಿಯೂರು : 9 ಜೂನ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಪಿಐ…

21 hours ago

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಅಲ್ಲದೆ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಹಕ್ಕುಗಳಿಗಾಗಿ ಹೋರಾಡುವ ಕಾರ್ಯಯೋಜನೆ ರೂಪಿಸಲಾಯಿತು.ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಕಾರ್ಯದರ್ಶಿ ಅಕ್ರಮ್ ಮೌಲಾನ ಹಾಗೂ ರಾಜ್ಯ ಖಜಾಂಚಿ ಅಮ್ಜದ್ ಖಾನ್ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.ಜಿಲ್ಲಾ ಕಾರ್ಯಧ್ಯಕ್ಷ ಶಫಿವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಫಿರ್ದೋಸ್, ಅಝೀಮ್ ಸಭೆಯ ನೇತ್ರತ್ವ ವಹಿಸಿದ್ದರು.ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಎಲ್ಲ ವರ್ಗಗಳ ಧ್ವನಿಯಾಗುವ ಸಂಕಲ್ಪದೊಂದಿಗೆ ಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ…

2 days ago

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

4 days ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

6 days ago