ಕಾಂಗ್ರೆಸ್ ಪಕ್ಷದ ಮಹೋನ್ನತ ನಾಯಕ @RahulGandhi ರವರ ಒಂದು ಭಾಷಣದ ತುಣುಕಿಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯ ತೀರ್ಪು ವಿಧಿಸುವುದಾದರೆ RSS ಮತ್ತು ಸಂಘ ಪರಿವಾರದ ನಾಯಕರ ಉಗ್ರ ಭಾಷಣಗಳಿಗೆ ಎಷ್ಟು ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಬೇಕಾಗಿ ಬರಬಹುದು ?
ಫ್ಯಾಶಿಸ್ಟರ ವಿರುದ್ಧದ ಮೌನವು ದೇಶದ ಪ್ರತಿಯೊಬ್ಬರಿಗೂ ಅಪಾಯಕಾರಿ !!
~ರಿಯಾಜ್ ಪರಂಗಿಪೇಟೆ,
ರಾಷ್ಟ್ರೀಯ ಕಾರ್ಯದರ್ಶಿ, SDPI
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…