ಸ್ವಭಾವಿಕವಾಗಿ ಉದ್ಭವವಾಗುವ ಪ್ರಶ್ನೆಯೊಂದನ್ನು ಅಂದು ರಾಹುಲ್ ಗಾಂಧಿ ಕೇಳಿದ್ದರು, ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಶಿಕ್ಷೆ ಘೋಷಿಸಿರುವುದನ್ನು ನ್ಯಾಯಾಂಗ ವ್ಯವಸ್ಥೆ ಪರಿಶೀಲಿಸಬೇಕು. ಇಲ್ಲಿ ನಿರ್ಬಂಧಗಳು, NIA ED ದಾಳಿಗಳು, ಟಾರ್ಗೆಟ್ ಗಳು BJP ಅಲ್ಲದ ಎಲ್ಲರ ಮೇಲೂ ನಡೆಯುತ್ತದೆ ಎಂಬುದು ಈಗಲಾದರೂ ಕಾಂಗ್ರೆಸ್ ಗೆ ಅರ್ಥವಾಗಿರಬಹುದು.
~ ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…
TWITTER CAMPAIGN ON 20 | 07 | 2025 | SUNDAY | TIME : 4:00 PM…
ایس ڈی پی آئی دیون ملی کے کسانوں کی کامیابی کا خیر مقدم کرتی ہے۔…