ಸ್ವಭಾವಿಕವಾಗಿ ಉದ್ಭವವಾಗುವ ಪ್ರಶ್ನೆಯೊಂದನ್ನು ಅಂದು ರಾಹುಲ್ ಗಾಂಧಿ ಕೇಳಿದ್ದರು, ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಶಿಕ್ಷೆ ಘೋಷಿಸಿರುವುದನ್ನು ನ್ಯಾಯಾಂಗ ವ್ಯವಸ್ಥೆ ಪರಿಶೀಲಿಸಬೇಕು. ಇಲ್ಲಿ ನಿರ್ಬಂಧಗಳು, NIA ED ದಾಳಿಗಳು, ಟಾರ್ಗೆಟ್ ಗಳು BJP ಅಲ್ಲದ ಎಲ್ಲರ ಮೇಲೂ ನಡೆಯುತ್ತದೆ ಎಂಬುದು ಈಗಲಾದರೂ ಕಾಂಗ್ರೆಸ್ ಗೆ ಅರ್ಥವಾಗಿರಬಹುದು.
~ ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
SDPIKarnataka #SRC2026 #Raichur
SDPIKarnataka #SRC2026 #Raichur
SDPIKarnataka #SRC2026 #raichur