Categories: featureNewsPolitics

ಸ್ವಭಾವಿಕವಾಗಿ ಉದ್ಭವವಾಗುವ ಪ್ರಶ್ನೆಯೊಂದನ್ನು ಅಂದು ರಾಹುಲ್ ಗಾಂಧಿ ಕೇಳಿದ್ದರು, ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಶಿಕ್ಷೆ ಘೋಷಿಸಿರುವುದನ್ನು ನ್ಯಾಯಾಂಗ ವ್ಯವಸ್ಥೆ ಪರಿಶೀಲಿಸಬೇಕು

ಸ್ವಭಾವಿಕವಾಗಿ ಉದ್ಭವವಾಗುವ ಪ್ರಶ್ನೆಯೊಂದನ್ನು ಅಂದು ರಾಹುಲ್ ಗಾಂಧಿ ಕೇಳಿದ್ದರು, ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಶಿಕ್ಷೆ ಘೋಷಿಸಿರುವುದನ್ನು ನ್ಯಾಯಾಂಗ ವ್ಯವಸ್ಥೆ ಪರಿಶೀಲಿಸಬೇಕು. ಇಲ್ಲಿ ನಿರ್ಬಂಧಗಳು, NIA ED ದಾಳಿಗಳು, ಟಾರ್ಗೆಟ್ ಗಳು BJP ಅಲ್ಲದ ಎಲ್ಲರ ಮೇಲೂ ನಡೆಯುತ್ತದೆ ಎಂಬುದು ಈಗಲಾದರೂ ಕಾಂಗ್ರೆಸ್ ಗೆ ಅರ್ಥವಾಗಿರಬಹುದು.

~ ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

3 hours ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

3 days ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

3 days ago