Categories: featureNewsPolitics

ಸ್ವಭಾವಿಕವಾಗಿ ಉದ್ಭವವಾಗುವ ಪ್ರಶ್ನೆಯೊಂದನ್ನು ಅಂದು ರಾಹುಲ್ ಗಾಂಧಿ ಕೇಳಿದ್ದರು, ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಶಿಕ್ಷೆ ಘೋಷಿಸಿರುವುದನ್ನು ನ್ಯಾಯಾಂಗ ವ್ಯವಸ್ಥೆ ಪರಿಶೀಲಿಸಬೇಕು

ಸ್ವಭಾವಿಕವಾಗಿ ಉದ್ಭವವಾಗುವ ಪ್ರಶ್ನೆಯೊಂದನ್ನು ಅಂದು ರಾಹುಲ್ ಗಾಂಧಿ ಕೇಳಿದ್ದರು, ಅದನ್ನೇ ಅಪರಾಧವೆಂಬಂತೆ ಬಿಂಬಿಸಿ ಶಿಕ್ಷೆ ಘೋಷಿಸಿರುವುದನ್ನು ನ್ಯಾಯಾಂಗ ವ್ಯವಸ್ಥೆ ಪರಿಶೀಲಿಸಬೇಕು. ಇಲ್ಲಿ ನಿರ್ಬಂಧಗಳು, NIA ED ದಾಳಿಗಳು, ಟಾರ್ಗೆಟ್ ಗಳು BJP ಅಲ್ಲದ ಎಲ್ಲರ ಮೇಲೂ ನಡೆಯುತ್ತದೆ ಎಂಬುದು ಈಗಲಾದರೂ ಕಾಂಗ್ರೆಸ್ ಗೆ ಅರ್ಥವಾಗಿರಬಹುದು.

~ ಮಜೀದ್ ತುಂಬೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

3 hours ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

1 week ago