26
Mar

ದೇಶದ & ರಾಜ್ಯದ ಈ ವರೆಗಿನ ಎಲ್ಲಾ ಆಯೋಗಗಳು ಮುಸ್ಲಿಮರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯ ಎಂದು ಗುರುತಿಸಿದೆ. ಆದರೆ BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.
ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

Leave A Comment