ದೇಶದ & ರಾಜ್ಯದ ಈ ವರೆಗಿನ ಎಲ್ಲಾ ಆಯೋಗಗಳು ಮುಸ್ಲಿಮರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯ ಎಂದು ಗುರುತಿಸಿದೆ. ಆದರೆ BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.
ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…
youngdemocrats #sdpikarnataka