Categories: featureNewsPolitics

BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು

ದೇಶದ & ರಾಜ್ಯದ ಈ ವರೆಗಿನ ಎಲ್ಲಾ ಆಯೋಗಗಳು ಮುಸ್ಲಿಮರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯ ಎಂದು ಗುರುತಿಸಿದೆ. ಆದರೆ BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.
ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 hours ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

3 days ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

3 days ago