Categories: featureNewsPolitics

BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು

ದೇಶದ & ರಾಜ್ಯದ ಈ ವರೆಗಿನ ಎಲ್ಲಾ ಆಯೋಗಗಳು ಮುಸ್ಲಿಮರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯ ಎಂದು ಗುರುತಿಸಿದೆ. ಆದರೆ BJP Karnataka ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ.
ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ದಿಕ್ಕರಿಸಬೇಕು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

باوقار سياست

کے لیے SDPI میں شامل ہوں 10 MAY 2026 TO 25 MAY ممبر شپ کیمپین…

5 days ago

Join SDPI

For Politics of DIGNITY MEMBERSHIP CAMPAIGN 10 ΜΑΥ 2026 ΤΟ 25 MAY2026 SCAN OR LOG…

5 days ago

ಸ್ವಾಭಿಮಾನದ ರಾಜಕಾರಣಕ್ಕಾಗಿ

SDPI ಸೇರಿರಿ 10 ΜΑΥ 2026 ΤΟ 25 MAY 2026 ಸದಸ್ಯತ್ವ ಅಭಿಯಾನ SCAN OR LOG IN…

5 days ago