Categories: featureNewsPolitics

ಎಸ್ಟಿಪಿಐ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ದೆಹೆಲಾನ್ ಬಾಖವಿ ಯವರ ಪ್ರವಾಸದ ವಿವರ

27/3/2023

ಬೆಳಿಗ್ಗೆ 11 ಘಂಟೆಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ.

30/3/2023

ಬೆಳಿಗ್ಗೆ 11 ಘಂಟೆಗೆ ಪುಲಿಕೇಶಿ ನಗರ, ಸರ್ವಜ್ಞ ನಗರ, ಬಂಟ್ವಾಳ, ಮಂಗಳೂರು (ಉಳ್ಳಾಲ), ನರಸಿಂಹರಾಜ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಚುನಾವಣಾ ವೀಕ್ಷಕ ರೊಂದಿಗೆ ಸಭೆ

30/3/2023

ಅಪರಾಹ್ನ 3 ಘಂಟೆಗೆ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ

31/3/2023

ಅಪರಾಹ್ನ 3 ಘಂಟೆಗೆ ಸರ್ವಜ್ಞರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago