Categories: featureNewsPolitics

ಎಸ್ಟಿಪಿಐ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ದೆಹೆಲಾನ್ ಬಾಖವಿ ಯವರ ಪ್ರವಾಸದ ವಿವರ

27/3/2023

ಬೆಳಿಗ್ಗೆ 11 ಘಂಟೆಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ.

30/3/2023

ಬೆಳಿಗ್ಗೆ 11 ಘಂಟೆಗೆ ಪುಲಿಕೇಶಿ ನಗರ, ಸರ್ವಜ್ಞ ನಗರ, ಬಂಟ್ವಾಳ, ಮಂಗಳೂರು (ಉಳ್ಳಾಲ), ನರಸಿಂಹರಾಜ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಚುನಾವಣಾ ವೀಕ್ಷಕ ರೊಂದಿಗೆ ಸಭೆ

30/3/2023

ಅಪರಾಹ್ನ 3 ಘಂಟೆಗೆ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ

31/3/2023

ಅಪರಾಹ್ನ 3 ಘಂಟೆಗೆ ಸರ್ವಜ್ಞರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಮಿತಿಯೊಂದಿಗೆ ಸಭೆ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago