Categories: featureNewsPolitics

ಕರ್ನಾಟಕ ರಾಜ್ಯವೇನು ಬಸವನಗೌಡ ಯತ್ನಾಳನ ಪಿತ್ರಾರ್ಜಿತ ಆಸ್ತಿ ಅಲ್ಲ

ಕರ್ನಾಟಕ ರಾಜ್ಯವೇನು ಬಸವನಗೌಡ ಯತ್ನಾಳನ ಪಿತ್ರಾರ್ಜಿತ ಆಸ್ತಿ ಅಲ್ಲ. ಈ ರಾಜ್ಯದ ಅವಕಾಶಗಳಲ್ಲಿ ಮುಸಲ್ಮಾನರ ಪಾಲು ಇದೆ, ಅದು ನಮ್ಮ ಹಕ್ಕಾಗಿದೆ, ನೀವು ನೀಡುವ ಭಿಕ್ಷೆ ಅಲ್ಲ, ಕೊಟ್ಟಿಲ್ಲ ಅಂದ್ರೆ ಪಡಕೊಳ್ಳುವ ರೀತಿ ಗೊತ್ತು ಕಣೋ @BasavanaGawdaYatnal. ಮೀಸಲಾತಿ ನಿಮ್ಮಪ್ಪನದ್ದು ಅಲ್ಲ.

~ಅಬ್ದುಲ್ ಲತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ

admin

Recent Posts

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

7 hours ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

4 days ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

4 days ago