Categories: featureNewsPolitics

ವಿಶ್ವ ರಂಗಭೂಮಿ ದಿನಮಾರ್ಚ್ 27

ದೃಶ್ಯ ಕಲೆಗಳಲ್ಲಿ ಅತ್ಯಂತ ಪ್ರಭಾವಶಾಲಿಯಾದ ಕಲೆ ನಾಟಕ. ಈ ಕಲೆಯು ಮನರಂಜನೆಯ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ, ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕಾರ್ಯ ಮಾಡಿವೆ. ಸಾಕಷ್ಟು ಸಂದರ್ಭಗಳಲ್ಲಿ ಕ್ರಾಂತಿಗಳಿಗೇ ನಾಂದಿ ಹಾಡಿವೆ.
ಅದರಲ್ಲೂ ಬೀದಿ ನಾಟಕ ಇಂದಿಗೂ ಜನರನ್ನು ತಲುಪುವ ಅತ್ಯಂತ ಪ್ರಭಾವಶಾಲಿ ಪ್ರಕಾರವಾಗಿದೆ.

ಈ ರಂಗದಲ್ಲಿ ತೊಡಗಿಕೊಂಡಿರುವ ಎಲ್ಲರಿಗೂ ವಿಶ್ವ ರಂಗಭೂಮಿ ದಿನದ ಶುಭಾಶಯಗಳು.

  • 🔻 ಬಿ.ಆರ್.‌ ಭಾಸ್ಕರ್ ಪ್ರಸಾದ್
    ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
    ಅಭ್ಯರ್ಥಿ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ
admin

Recent Posts

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…

26 minutes ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…

2 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಬದಲಾಯಿಸಿ ನೋಡಿ ಬದಲಾವಣೆ ಆಗುತ್ತೆ ABHI NAHI TO KABHI NAHI ಗುಲಾಮಗಿರಿಯ ರಾಜಕಾರಣ ಅಳಿಸೋಣ ಭಯ ಬೆದರಿಕೆಗೆ ತಕ್ಕ…

1 week ago

Heartly Welcome

Abdul MajeedState President, SDPI Karnataka Davangere ABHI NAHI TOH KABHI NAHI VOTE FOR AFSAR KODLIPETE…

1 week ago