31
Mar

ಅಲೋಶಿಯಸ್ ಕಾಲೇಜ್ ನಲ್ಲಿ ಕಲಿತು ಈಗ ಉಂಡ ಮನೆಗೆ ದ್ರೋಹ ಬಗೆದವರಂತೆ ಕ್ರೈಸ್ತರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ ಪ್ರಸಾದ್ ಭಂಡಾರಿಯು ತನ್ನ ಕೀಳು ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ. ಇಂತಹ ಬಾಷಣಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸರು ಯಾಕಾಗಿ ಇನ್ನೂ ಮೌನ ತಾಳಿದೆ?

~ಹಾಜಿ. ಇಬ್ರಾಹಿಂ ಸಾಗ‌‍ರ್,
ಅಧ್ಯಕ್ಷರು, ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ

Leave A Comment