ಅಲೋಶಿಯಸ್ ಕಾಲೇಜ್ ನಲ್ಲಿ ಕಲಿತು ಈಗ ಉಂಡ ಮನೆಗೆ ದ್ರೋಹ ಬಗೆದವರಂತೆ ಕ್ರೈಸ್ತರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ ಪ್ರಸಾದ್ ಭಂಡಾರಿಯು ತನ್ನ ಕೀಳು ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ. ಇಂತಹ ಬಾಷಣಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸರು ಯಾಕಾಗಿ ಇನ್ನೂ ಮೌನ ತಾಳಿದೆ?
~ಹಾಜಿ. ಇಬ್ರಾಹಿಂ ಸಾಗರ್,
ಅಧ್ಯಕ್ಷರು, ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…