Categories: featureNewsPolitics

ಅಲೋಶಿಯಸ್ ಕಾಲೇಜ್ ನಲ್ಲಿ ಕಲಿತು ಈಗ ಉಂಡ ಮನೆಗೆ ದ್ರೋಹ ಬಗೆದವರಂತೆ ಕ್ರೈಸ್ತರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ ಪ್ರಸಾದ್ ಭಂಡಾರಿಯು ತನ್ನ ಕೀಳು ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಅಲೋಶಿಯಸ್ ಕಾಲೇಜ್ ನಲ್ಲಿ ಕಲಿತು ಈಗ ಉಂಡ ಮನೆಗೆ ದ್ರೋಹ ಬಗೆದವರಂತೆ ಕ್ರೈಸ್ತರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ ಪ್ರಸಾದ್ ಭಂಡಾರಿಯು ತನ್ನ ಕೀಳು ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ. ಇಂತಹ ಬಾಷಣಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸರು ಯಾಕಾಗಿ ಇನ್ನೂ ಮೌನ ತಾಳಿದೆ?

~ಹಾಜಿ. ಇಬ್ರಾಹಿಂ ಸಾಗ‌‍ರ್,
ಅಧ್ಯಕ್ಷರು, ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago